ಸಭೆಯಲ್ಲಿ ಪಾಲಿಕೆ ಸದಸ್ಯರಾದ ಆರೀಫ್ ಭದ್ರಾಪುರ, ಇಕ್ಬಾಲ್ ನವಲೂರು, ನವನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ ಕೊರವರ, ಧಾರವಾಡ ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ಗುರು ಬೆಂಗೇರಿ, ಸರೋಜಾ ಹೂಗಾರ, ಕಲ್ಲಪ್ಪ ವಾಲಿಕಾರ, ಬಾಳಮ್ಮ ಜಂಗನವರ, ಮಹೇಶ ಧಾಬಡೆ, ರವೀಂದ್ರ ಹರ್ತಿ, ಸುನೀಲ ಮಠಪತಿ, ಇತರರು ಭಾಗವಹಿಸಿದ್ದರು.