ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್ ಶಿವಾನಂದ ರಾಣೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಅಪರ ತಹಶೀಲ್ದಾರ್ ಶಿವಾನಂದ ಹೆಬ್ಬಳ್ಳಿ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ, ಸಹಕಾರ ಅಭಿವೃದ್ಧಿ ಅಧಿಕಾರಿ ಎ.ಎಂ. ಮುಷಾಫೀರ್, ಸಹಾಯಕ ಕೃಷಿ ನಿರ್ದೇಶಕ ಆರ್.ಎ. ಅಣಗೌಡರ, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಸುರೇಶ ಗುರಣ್ಣವರ ಹಾಗೂ ಇತರ ಅಧಿಕಾರಿಗಳು ಇದ್ದರು.