ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉತ್ತರ ಕರ್ನಾಟಕ ಲಾರಿ ಮಾಲೀಕರ ಸಂಘ, ತುಂಗಭದ್ರಾ ಮರಳು ಸಾಗಾಣಿಕೆದಾರ ಸಂಘ, ಧಾರವಾಡ ಲಾರಿ ಓನರ್ಸ್ ಆ್ಯಂಡ್ ಟ್ರಾನ್ಸ್ಪೋರ್ಟರ್ಸ್ ಅಸೋಸಿಯೇಷನ್ ಮತ್ತು ಬೆಂಗಳೂರಿನ ಕರ್ನಾಟಕ ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.