‘ಶಬ್ದ ಮಾಲಿನ್ಯ ಉಂಟುಮಾಡುವ ದೇವಸ್ಥಾನ, ಮಸೀದಿ ಹಾಗೂ ಚರ್ಚ್ಗಳ ಮೇಲೆ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ಸುಪ್ರೀಂ ಕೋಟ್೯ ಮತ್ತು ಹೈಕೋರ್ಟ್ ಈಗಾಗಲೇ ಆದೇಶ ನೀಡಿವೆ. ಆದರೆ, ಸರ್ಕಾರಗಳು ಈ ಆದೇಶವನ್ನು ಜಾರಿಗೊಳಿಸದೆ ನಿರ್ಲಕ್ಷ್ಯ ತೋರಿವೆ. ಸರ್ಕಾರ ಇನ್ನಾದರೂ ತೆರವಿಗೆ ಕ್ರಮ ತೆಗೆಕೊಳ್ಳಬೇಕು. ಇಲ್ಲದಿದ್ದರೆ, ಸೇನೆಯ ಕಾರ್ಯಕರ್ತರೇ ಮಸೀದಿಯ ಮೇಲಿನ ಧ್ವನಿವರ್ಧಕಗಳನ್ನು ತೆರವುಗೊಳಿಸುತ್ತಾರೆ’ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.