ಬಿಜೆಪಿ ಮುಖಂಡ ಷಣ್ಮುಖ ಗುರಿಕಾರ ಮಾತನಾಡಿ, ಕಾಂಗ್ರೆಸ್ ಮುಖಂಡ ಎನ್.ಎಚ್.ಕೋನರಡ್ಡಿ, ಶಿವಾನಂದ ಕರಿಗಾರ, ಪದ್ಮರಾಜ ಅಂತಣ್ಣವರ, ಪುರಸಭೆ ಅಧ್ಯಕ್ಷೆ ಗಂಗಾ ಕರೆಟ್ಟನವರ, ಉಪಾಧ್ಯಕ್ಷೆ ಜಯಲಕ್ಷ್ಮೀ ಜಕರಡ್ಡಿ, ಮಲ್ಲಿಕಾರ್ಜುನ ಸುರಕೋಡ, ಅಶೋಕ ಪಂಡಿತರು, ಪ್ರವೀಣ ನಾವಳ್ಳಿ, ಭರತೇಶ ಜೈನ್, ಭಗವಂತಪ್ಪ ಪುಟ್ಟಣ್ಣವರ, ಪ್ರಕಾಶ ಅಂಗಡಿ, ನಿಂಗಪ್ಪ ಬಡ್ಡೆಪ್ಪನವರ ಉಪಸ್ಥಿತರಿದ್ದರು.