ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ ಹಾಯ್ದು ಪಾದಚಾರ ಸಾವು

Last Updated 7 ಡಿಸೆಂಬರ್ 2021, 16:39 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಸ್ಟೇಷನ್‌ ರಸ್ತೆಯ ಮೇಲ್ಸೇತುವೆ ಬಳಿ ರಸ್ತೆ ದಾಟುತ್ತಿದ್ದ ಪಾದಚಾರಿ ಮೇಲೆ ಬಿಆರ್‌ಟಿಎಸ್‌ ಬಸ್‌ ಹಾಯ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಣ್ಣಿಗೇರಿಯ ಕುರುಬಹಟ್ಟಿ ಓಣಿ ಮೂಲದ ಇಲ್ಲಿನ ಸೆಟ್ಲಮೆಂಟ್‌ ನಿವಾಸಿ ಬಸಪ್ಪ ಮಲ್ಲಪ್ಪ ಚವ್ಹಾಣ್‌(75) ಮೃತಪಟ್ಟವರು. ಪೂರ್ವ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT