<p><strong>ಹುಬ್ಬಳ್ಳಿ</strong>: ಇಲ್ಲಿನ ಸ್ಟೇಷನ್ ರಸ್ತೆಯ ಮೇಲ್ಸೇತುವೆ ಬಳಿ ರಸ್ತೆ ದಾಟುತ್ತಿದ್ದ ಪಾದಚಾರಿ ಮೇಲೆ ಬಿಆರ್ಟಿಎಸ್ ಬಸ್ ಹಾಯ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>ಅಣ್ಣಿಗೇರಿಯ ಕುರುಬಹಟ್ಟಿ ಓಣಿ ಮೂಲದ ಇಲ್ಲಿನ ಸೆಟ್ಲಮೆಂಟ್ ನಿವಾಸಿ ಬಸಪ್ಪ ಮಲ್ಲಪ್ಪ ಚವ್ಹಾಣ್(75) ಮೃತಪಟ್ಟವರು. ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಇಲ್ಲಿನ ಸ್ಟೇಷನ್ ರಸ್ತೆಯ ಮೇಲ್ಸೇತುವೆ ಬಳಿ ರಸ್ತೆ ದಾಟುತ್ತಿದ್ದ ಪಾದಚಾರಿ ಮೇಲೆ ಬಿಆರ್ಟಿಎಸ್ ಬಸ್ ಹಾಯ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>ಅಣ್ಣಿಗೇರಿಯ ಕುರುಬಹಟ್ಟಿ ಓಣಿ ಮೂಲದ ಇಲ್ಲಿನ ಸೆಟ್ಲಮೆಂಟ್ ನಿವಾಸಿ ಬಸಪ್ಪ ಮಲ್ಲಪ್ಪ ಚವ್ಹಾಣ್(75) ಮೃತಪಟ್ಟವರು. ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>