ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ, ಮೃತ್ಯುಂಜಯ ಸ್ವಾಮೀಜಿ, ಶಾಂತಲಿಂಗ ಸ್ವಾಮೀಜಿ, ರೇವಣಸಿದ್ದೇಶ್ವರ ಸ್ವಾಮೀಜಿ, ಶಿವಬಸವ ಸ್ವಾಮೀಜಿ, ವಾಗೀಶ ಪಂಡಿತಾರಾಧ್ಯ ಸ್ವಾಮೀಜಿ, ಗುರುಸಿದ್ದೇಶ್ವರ ಸ್ವಾಮಿಜಿ, ಶಿವಪೂಜೇಶ್ವರ ಸ್ವಾಮೀಜಿ ಉಪಸ್ಥಿರಿದ್ದರು. ಮಠದ ಶಿಕ್ಷಣ ಸಂಸ್ಥೆಯ ಎಸ್.ಎಂ.ಪಟ್ಟಣಶೆಟ್ಟಿ, ಪ್ರೊ. ಎಸ್.ಕೆ. ದೋಟಿಕಲ್, ಜಿಲ್ಲಾ ಪ್ರತ್ರಕರ್ತ ಸಂಘದ ಅಧ್ಯಕ್ಷ ಲೋಚನೇಶ ಹೊಗಾರ, ಸುಶಿಲೇಂದ್ರ ಕುಂದರಗಿ, ಗಣಪತಿ ಗಂಗೊಳ್ಳಿ, ಸಿದ್ದಲಿಂಗಯ್ಯ ಹಿರೇಮಠ, ನಿಂಗಪ್ಪ ಚವಡಿ, ಮತ್ತಿರರು ಇದ್ದರು.