ಧಾರವಾಡದಲ್ಲಿ ಬುಧವಾರ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಪಟ್ಟುಹಿಡಿದು ವಿರೋಧ ಪಕ್ಷದ ನಾಯಕಿ ಸುವರ್ಣಾ ಕಲ್ಲಕುಂಟ್ಲ ಅವರು ಮೇಯರ್ ಆಸನದ ಮುಂಭಾಗದಲ್ಲಿ ಧರಣಿ ಕುಳಿತರು –ಪ್ರಜಾವಾಣಿ ಚಿತ್ರ
ಧಾರವಾಡದಲ್ಲಿ ಬುಧವಾರ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಸದಸ್ಯೆ ಲಕ್ಷ್ಮಿ ಹಿಂಡಸಗೇರಿ ಮಾತನಾಡಿದರು –ಪ್ರಜಾವಾಣಿ ಚಿತ್ರ