ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಣವಿಗೆ ರಾಷ್ಟ್ರಕವಿ ಗೌರವಕ್ಕೆ ಒತ್ತಾಯ: ಸಿ.ಎಂ ಜೊತೆ ಚರ್ಚೆ- ಸಚಿವ ಹಾಲಪ್ಪ ಆಚಾರ್

Last Updated 16 ಫೆಬ್ರುವರಿ 2022, 11:33 IST
ಅಕ್ಷರ ಗಾತ್ರ

ಧಾರವಾಡ: ಡಾ. ಚೆನ್ನವೀರ ಕಣವಿ ಅವರು ಉತ್ತರ ಕರ್ನಾಟಕದ ಧೀಮಂತ ಹಾಗೂ ಶ್ರೇಷ್ಠ ಕವಿಯಾಗಿದ್ದರು ಎಂದು ಸಚಿವ ಹಾಲಪ್ಪ ಆಚಾರ ಹೇಳಿದ್ದಾರೆ.

ಇತ್ತೀಚೆಗೆ ಆಸ್ಪತ್ರೆಯಲ್ಲಿದ್ದ ಅವರನ್ನು ಭೇಟಿ ಮಾಡಿದ್ದೆ. ಅವರಿಗೆ ರಾಷ್ಟ್ರಕವಿ ಗೌರವ ನೀಡಬೇಕೆಂಬ ಅಭಿಮಾನಿಗಳ ಒತ್ತಾಯ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT