<p><strong>ಧಾರವಾಡ:</strong> ‘ಕೇರಳ ಸರ್ಕಾರವು ಕಾಸರಗೋಡು ಸುತ್ತಲಿನ ಭಾಗದಲ್ಲೂ ಮಲೆಯಾಳಂ ಕಡ್ಢಾಯಕ್ಕೆ ಮುಂದಾಗಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಇದೆ. ಕಾನೂನು ತಜ್ಞರೊಂದಿಗೆ ಚರ್ಚಿಸಿ ಅವರು ಕ್ರಮ ವಹಿಸುತ್ತಾರೆ’ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಪ್ರತಿಕ್ರಿಯಿಸಿದರು.</p>.<p>ಶನಿವಾರ ಸುದ್ದಿಗಾರರೊಮದಿಗೆ ಮಾತನಾಡಿ, ಹುಬ್ಬಳ್ಳಿಯ ಮಹಿಳೆ ವಿವಸ್ತ್ರದ ಪ್ರಕರಣದ ಸತ್ಯಾಸತ್ಯತೆ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಅಧಿಕಾರಿಗಳ ತಪ್ಪಿದ್ದರೆ ಕ್ರಮ ಜರುಗಿಸಲಾಗುವುದು’ ಎಂದರು.</p>.<p>ಕೆಐಎಡಿಬಿಯಲ್ಲಿ ಭೂಸ್ವಾಧೀನದ ಹಣ ಪಾವತಿಸಲು ಅನುದಾನದ ಕೊರತೆ ಇಲ್ಲ. ಜಾಗದ ವಿವಾದ ಇದ್ದರೆ ಪಾವತಿ ತಡವಾಗುತ್ತಿದೆ. ಅಣ್ಣ ತಮ್ಮಂದಿರ ಜಗಳ, ವಿವಾದ ಪ್ರಕರಣಗಳ ಹಣವನ್ನು ಕೋರ್ಟ್ಗೆ ಜಮೆ ಮಾಡಿರುತ್ತೇವೆ’ ಎಂದರು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಕೇರಳ ಸರ್ಕಾರವು ಕಾಸರಗೋಡು ಸುತ್ತಲಿನ ಭಾಗದಲ್ಲೂ ಮಲೆಯಾಳಂ ಕಡ್ಢಾಯಕ್ಕೆ ಮುಂದಾಗಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಇದೆ. ಕಾನೂನು ತಜ್ಞರೊಂದಿಗೆ ಚರ್ಚಿಸಿ ಅವರು ಕ್ರಮ ವಹಿಸುತ್ತಾರೆ’ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಪ್ರತಿಕ್ರಿಯಿಸಿದರು.</p>.<p>ಶನಿವಾರ ಸುದ್ದಿಗಾರರೊಮದಿಗೆ ಮಾತನಾಡಿ, ಹುಬ್ಬಳ್ಳಿಯ ಮಹಿಳೆ ವಿವಸ್ತ್ರದ ಪ್ರಕರಣದ ಸತ್ಯಾಸತ್ಯತೆ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಅಧಿಕಾರಿಗಳ ತಪ್ಪಿದ್ದರೆ ಕ್ರಮ ಜರುಗಿಸಲಾಗುವುದು’ ಎಂದರು.</p>.<p>ಕೆಐಎಡಿಬಿಯಲ್ಲಿ ಭೂಸ್ವಾಧೀನದ ಹಣ ಪಾವತಿಸಲು ಅನುದಾನದ ಕೊರತೆ ಇಲ್ಲ. ಜಾಗದ ವಿವಾದ ಇದ್ದರೆ ಪಾವತಿ ತಡವಾಗುತ್ತಿದೆ. ಅಣ್ಣ ತಮ್ಮಂದಿರ ಜಗಳ, ವಿವಾದ ಪ್ರಕರಣಗಳ ಹಣವನ್ನು ಕೋರ್ಟ್ಗೆ ಜಮೆ ಮಾಡಿರುತ್ತೇವೆ’ ಎಂದರು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>