‘ಮಹದಾಯಿ– ಕಳಸಾ ಬಂಡೂರಿ ಯೋಜನೆ ಶೀಘ್ರವಾಗಿ ಜಾರಿಯಾಗಲೆಂದು ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಕೊಟ್ಟರೂ ನಿರ್ಲಕ್ಷ್ಯ ಮಾಡಿದ್ದರಿಂದ ರೈಲ್ ರೋಖೊ ಚಳವಳಿ ಮಾಡಲಾಯಿತು. ಅದರಲ್ಲಿ ಭಾಗವಹಿಸಿದ 500 ರೈತರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡು ವಿನಾಕಾರಣ ತೊಂದರೆ ಕೊಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.