ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಚಿವರು, ಶಾಸಕರ ಭಜನೆ

Last Updated 1 ಸೆಪ್ಟೆಂಬರ್ 2022, 2:14 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಪೆಂಡಾಲ್ ನಲ್ಲಿ ಬುಧವಾರ ರಾತ್ರಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಶಾಸಕ ಜಗದೀಶ ಶೆಟ್ಟರ್ ಅವರು ಭಜನೆ ಹಾಡಿದರು.

ಸ್ಥಳೀಯ ಬಿಜೆಪಿ ನಾಯಕರು, ಮಹಾನಗರ ಪಾಲಿಕೆ ಸದಸ್ಯರು, ಗಜಾನನ ಉತ್ಸವ ಮಹಾಮಂಡಳಿ ಸದಸ್ಯರು ಅವರಿಗೆ ಸಾಥ್ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT