‘ಹಿಂಸಾಚಾರಕ್ಕೆ ವಿರೋಧ ಪಕ್ಷದವರು ಸಹ ಕೈ ಜೋಡಿಸಿದ್ದಾರೆ ಎಂಬ ಆರೋಪವಿದೆ. ಸರ್ಕಾರ ಯಾವುದೇ ಯೋಜನೆಗಳನ್ನು ಜಾರಿಗೆ ತಂದರೂ, ಇಂತಹ ದುಷ್ಕೃತ್ಯಗಳನ್ನು ನಡೆಸಲು ಕಾಂಗ್ರೆಸ್ನವರು ತಯಾರಾಗಿ ನಿಂತಿರುತ್ತಾರೆ. ಕೆಲವರು ಟೂಲ್ ಕಿಟ್ ಪ್ರಚಾರ ಮಾಡಿ, ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ’ ಎಂದು ದೂರಿದರು.