‘ಇಂತಹ ಒಟ್ಟು 61 ಪ್ರಕರಣಗಳ ಪೈಕಿ 5 ಪ್ರಕರಣಗಳ ವಿಲೇವಾರಿಗೆ ಕ್ರಮಕೈಗೊಂಡಿದ್ದಾರೆ. ಇದೊಂದೇ ಪ್ರಕರಣವಲ್ಲ. ಈ ಹಿಂದೆ ರೌಡಿಗಳಿಗೆ ಬುದ್ಧಿ ಕಲಿಸಿದ್ದು ಇದೇ ಇನ್ಸ್ಪೆಕ್ಟರ್. ಅವರು ಗಣಪತಿ ಆರಾಧನೆ ಮಾಡಿದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಹೀಗಿದ್ದೂ, ಬಿಜೆಪಿ ರಾಜಕೀಯಕ್ಕಾಗಿ ಈ ಪ್ರಕರಣವನ್ನು ಬೇರೆ ರೀತಿ ಬಿಂಬಿಸುತ್ತಿದೆ’ ಎಂದು ಟೀಕಿಸಿದರು.