<p><strong>ಧಾರವಾಡ:</strong> ಧಾರವಾಡ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಕುಟುಂಬದಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಟ್ಟು ₹3ಲಕ್ಷ ದೇಣಿಯನ್ನು ಗುರುವಾರ ನೀಡಿದ್ದಾರೆ.</p>.<p>ತಮ್ಮ ಹೊಲದಲ್ಲಿನ ಕಬ್ಬು ಮಾರಿದ ಲಾಭದಲ್ಲಿ ವೈಯಕ್ತಿಕವಾಗಿ ₹2ಲಕ್ಷ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಗುರುವಾರ ಜಿಲ್ಲಾಧಿಕಾರಿ ಮೂಲಕ ಸಲ್ಲಿಸಿದರು.</p>.<p>ಅಮೃತ ಅವರ ತಂದೆ ಅಯ್ಯಪ್ಪ ದೇಸಾಯಿ ಅವರು ತಲಾ ₹50ಸಾವಿರ ಮೊತ್ತದ ಚೆಕ್ಗಳನ್ನು ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಧಾರವಾಡ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಕುಟುಂಬದಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಟ್ಟು ₹3ಲಕ್ಷ ದೇಣಿಯನ್ನು ಗುರುವಾರ ನೀಡಿದ್ದಾರೆ.</p>.<p>ತಮ್ಮ ಹೊಲದಲ್ಲಿನ ಕಬ್ಬು ಮಾರಿದ ಲಾಭದಲ್ಲಿ ವೈಯಕ್ತಿಕವಾಗಿ ₹2ಲಕ್ಷ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಗುರುವಾರ ಜಿಲ್ಲಾಧಿಕಾರಿ ಮೂಲಕ ಸಲ್ಲಿಸಿದರು.</p>.<p>ಅಮೃತ ಅವರ ತಂದೆ ಅಯ್ಯಪ್ಪ ದೇಸಾಯಿ ಅವರು ತಲಾ ₹50ಸಾವಿರ ಮೊತ್ತದ ಚೆಕ್ಗಳನ್ನು ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>