ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬು ಮಾರಿ ಪರಿಹಾರ ನಿಧಿಗೆ ಹಣ ಕೊಟ್ಟ ಶಾಸಕ

Last Updated 2 ಏಪ್ರಿಲ್ 2020, 10:53 IST
ಅಕ್ಷರ ಗಾತ್ರ

ಧಾರವಾಡ: ಧಾರವಾಡ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಕುಟುಂಬದಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಟ್ಟು ₹3ಲಕ್ಷ ದೇಣಿಯನ್ನು ಗುರುವಾರ ನೀಡಿದ್ದಾರೆ.

ತಮ್ಮ ಹೊಲದಲ್ಲಿನ ಕಬ್ಬು ಮಾರಿದ ಲಾಭದಲ್ಲಿ ವೈಯಕ್ತಿಕವಾಗಿ ₹2ಲಕ್ಷ ಮೊತ್ತದ ಚೆಕ್‌ ಅನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಗುರುವಾರ ಜಿಲ್ಲಾಧಿಕಾರಿ ಮೂಲಕ ಸಲ್ಲಿಸಿದರು.

ಅಮೃತ ಅವರ ತಂದೆ ಅಯ್ಯಪ್ಪ ದೇಸಾಯಿ ಅವರು ತಲಾ ₹50ಸಾವಿರ ಮೊತ್ತದ ಚೆಕ್‌ಗಳನ್ನು ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT