‘ಆರ್ಎಸ್ಎಸ್ ಅನ್ನು ನಿಂದಿಸಿದರೆ ಅಲ್ಪಸಂಖ್ಯಾತರ ಮತಗಳು ಕಾಂಗ್ರೆಸ್ಗೆ ಸಿಗುವುದೆಂಬ ನಂಬಿಕೆಯಲ್ಲಿದ್ದಾರೆ. ಆದರೆ ಅದೇ ಅವರಿಗೆ ತಿರುಗುಬಾಣವಾಗಲಿದೆ. ಅಲ್ಪಸಂಖ್ಯಾತರು ಕಾಂಗ್ರೆಸ್ನ ಕೈ ಹಿಡಿಯುವುದಿಲ್ಲ. ದೇಶದಾದ್ಯಂತ ಕಾಂಗ್ರೆಸ್ ನಾಯಕರು ಪಕ್ಷ ತೊರೆಯುತ್ತಿದ್ದು, ರಾಜ್ಯದಲ್ಲೂ ಈಗಾಗಲೆ ಹಲವು ನಾಯಕರು ಬಿಜೆಪಿ ಸೇರಿದ್ದಾರೆ. ಮುಂದಿನ ದಿನಗಳಲ್ಲೂ ಇದು ಮುಂದುವರಿಯಲಿದ್ದು, ಸಿದ್ದರಾಮಯ್ಯ ಅವರ ಕಣ್ಣ ಮುಂದೆಯೇ ಕಾಂಗ್ರೆಸ್ ನಿರ್ನಾಮವಾಗುತ್ತದೆ’ ಎಂದು ಕುಟುಕಿದರು.