ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ ಹತ್ಯೆ ಪ್ರಕರಣ: ಸಿಐಡಿ ವಶಕ್ಕೆ ಪಡೆದಿದ್ದ ಇಬ್ಬರ ಕಸ್ಟಡಿ ಮುಕ್ತಾಯ

Last Updated 28 ಸೆಪ್ಟೆಂಬರ್ 2018, 10:16 IST
ಅಕ್ಷರ ಗಾತ್ರ

ಧಾರವಾಡ: ಹಿರಿಯ ಸಂಶೋಧಕ ಡಾ ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಸಿಐಡಿ ವಶಕ್ಕೆ ಪಡೆದಿದ್ದ ಇಬ್ಬರ ಕಸ್ಟಡಿ ಮುಕ್ತಾಯಗೊಂಡಿದೆ.

ಗೌರಿ ಲಂಕೇಶ್‌ ಹತ್ಯೆಯ ಆರೋಪ ಇರುವ ಅಮೀತ ಬದ್ದಿ ಹಾಗೂ ಗಣೇಶ ಮಿಸ್ಕಿನ ಅವರನ್ನ ಸಿಐಡಿ, ಕಲಬುರ್ಗಿ ಪ್ರಕರಣದಲ್ಲಿ ವಿಚಾರಣೆ ತೆಗೆದುಕೊಂಡಿದ್ದರು.

ಧಾರವಾಡ ಮೂರನೆ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು14 ದಿನ ತನಿಖೆಗೆ ತೆಗೆದುಕೊಂಡಿದ್ದರು.

ಇಂದು ಕಲಬುರ್ಗಿ ಹತ್ಯೆಯ ಪ್ರಕರಣದ ವಿಚಾರಣೆ ಸಾಕೆಂದು, ಸಿಐಡಿ ಅಧಿಕಾರಿಗಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT