<p><strong>ಧಾರವಾಡ:</strong> ಹಿರಿಯ ಸಂಶೋಧಕ ಡಾ ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಸಿಐಡಿ ವಶಕ್ಕೆ ಪಡೆದಿದ್ದ ಇಬ್ಬರ ಕಸ್ಟಡಿ ಮುಕ್ತಾಯಗೊಂಡಿದೆ.</p>.<p>ಗೌರಿ ಲಂಕೇಶ್ ಹತ್ಯೆಯ ಆರೋಪ ಇರುವ ಅಮೀತ ಬದ್ದಿ ಹಾಗೂ ಗಣೇಶ ಮಿಸ್ಕಿನ ಅವರನ್ನ ಸಿಐಡಿ, ಕಲಬುರ್ಗಿ ಪ್ರಕರಣದಲ್ಲಿ ವಿಚಾರಣೆ ತೆಗೆದುಕೊಂಡಿದ್ದರು.</p>.<p>ಧಾರವಾಡ ಮೂರನೆ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು14 ದಿನ ತನಿಖೆಗೆ ತೆಗೆದುಕೊಂಡಿದ್ದರು.</p>.<p>ಇಂದು ಕಲಬುರ್ಗಿ ಹತ್ಯೆಯ ಪ್ರಕರಣದ ವಿಚಾರಣೆ ಸಾಕೆಂದು, ಸಿಐಡಿ ಅಧಿಕಾರಿಗಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಹಿರಿಯ ಸಂಶೋಧಕ ಡಾ ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಸಿಐಡಿ ವಶಕ್ಕೆ ಪಡೆದಿದ್ದ ಇಬ್ಬರ ಕಸ್ಟಡಿ ಮುಕ್ತಾಯಗೊಂಡಿದೆ.</p>.<p>ಗೌರಿ ಲಂಕೇಶ್ ಹತ್ಯೆಯ ಆರೋಪ ಇರುವ ಅಮೀತ ಬದ್ದಿ ಹಾಗೂ ಗಣೇಶ ಮಿಸ್ಕಿನ ಅವರನ್ನ ಸಿಐಡಿ, ಕಲಬುರ್ಗಿ ಪ್ರಕರಣದಲ್ಲಿ ವಿಚಾರಣೆ ತೆಗೆದುಕೊಂಡಿದ್ದರು.</p>.<p>ಧಾರವಾಡ ಮೂರನೆ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು14 ದಿನ ತನಿಖೆಗೆ ತೆಗೆದುಕೊಂಡಿದ್ದರು.</p>.<p>ಇಂದು ಕಲಬುರ್ಗಿ ಹತ್ಯೆಯ ಪ್ರಕರಣದ ವಿಚಾರಣೆ ಸಾಕೆಂದು, ಸಿಐಡಿ ಅಧಿಕಾರಿಗಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>