ಬುಧವಾರ, 21 ಜನವರಿ 2026
×
ADVERTISEMENT
ADVERTISEMENT

ಧಾರವಾಡ: ಮನರೇಗಾ ಯೋಜನೆ ಉಳಿಸಲು ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದಿಂದ ಪ್ರತಿಭಟನೆ

Published : 21 ಜನವರಿ 2026, 6:01 IST
Last Updated : 21 ಜನವರಿ 2026, 6:01 IST
ಫಾಲೋ ಮಾಡಿ
Comments
ಮನರೇಗಾ ಯೋಜನೆಯ ಮೂಲ ಉದ್ದೇಶವೇ ಮಾನವ ಶ್ರಮಕ್ಕೆ ಗೌರವ ನೀಡುವುದು ಮತ್ತು ಗ್ರಾಮೀಣ ಬಡವರಿಗೆ ಆರ್ಥಿಕ ಭದ್ರತೆ ಒದಗಿಸುವುದು. ಕೇಂದ್ರ ಸರ್ಕಾರವು ತಾಂತ್ರಿಕತೆಯ ಹೆಸರಿನಲ್ಲಿ ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ
ಶಿವಲೀಲಾ ಕುಲಕರ್ಣಿ ಅಧ್ಯಕ್ಷೆ ರಾಜ್ಯ ನಗರ ನೀರು ಸರಬರಾಜು–ಒಳಚರಂಡಿ ಮಂಡಳಿ
ಕೇಂದ್ರ ಸರ್ಕಾರವು ಬಡವರ ಹಕ್ಕನ್ನು ಕಸಿದುಕೊಳ್ಳುವ ನಡೆ ಅನುರಿಸುತ್ತಿದೆ. ಇದನ್ನು ಸಹಿಸಲಾಗುದು. ಕಾಯ್ದೆಯನ್ನು ಹಿಂಪಡೆಯಬೇಕು 
ಅರವಿಂದ ಏಗನಗೌಡರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT