ಮೂರು ಸಾವಿರ ಮಠದ ಉತ್ತರಾಧಿಕಾರಿ ನೇಮಕ ವಿವಾದಕ್ಕೆ ಸಂಬಂಧಿಸಿದಂತೆ, ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಸತ್ಯ ದರ್ಶನ ಸಭೆಗೆ ಪೊಲೀಸರುಅನುಮತಿ ನಿರಾಕರಿಸಿದ್ದಾರೆ. ಇದನ್ನು ಖಂಡಿಸಿ, ಮಠದ ದ್ವಾರದ ಎದುರು ಬೆಂಬಲಿಗರನ್ನು ಉದ್ದೇಶಿಸಿ ಸ್ವಾಮೀಜಿ ಮಾತನಾಡಿದರು.