‘2019ರ ಜೂನ್ ಒಳಗಾಗಿ ಮೂರುಸಾವಿರ ಮಠಕ್ಕೆ ಜಾಗ ಬಿಟ್ಟುಕೊಡಬೇಕು ಎಂದು 2018ರ ಮೇ ತಿಂಗಳಲ್ಲಿ ನಡೆದ ಲೋಕ ಅದಾಲತ್ನಲ್ಲಿ ಆದೇಶ ನೀಡಲಾಗಿತ್ತು. ಮಾನವೀಯತೆ ಹಿನ್ನೆಲೆಯಲ್ಲಿ ಐದು ತಿಂಗಳ ಕಾಲಾವಕಾಶ ನೀಡಿದ್ದೆವು. ಆದರೂ, ಮನೆ ಖಾಲಿ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ತೆರವು ಕಾರ್ಯಾಚರಣೆ ನಡೆಸುತ್ತಿದ್ದೇವೆ’ ಎಂದು ಮೂರುಸಾವಿರ ಮಠದ ವ್ಯವಸ್ಥಾಪಕ ಎ.ಬಿ. ಪಾಟೀಲ ಹೇಳಿದರು.