ಇದಕ್ಕೆ ಸಮಜಾಯಿಷಿ ನೀಡಿದ ನೈಋತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ರಾಜೇಶ ಮೋಹನ್ ‘ಬೆಳಗಾವಿಯಲ್ಲಿ ಇತ್ತೀಚಿಗೆ ವನ್ಯಜೀವಿ ಪರಿಣಿತರ ಸಭೆ ನಡೆಸಲಾಗಿದೆ. ಪ್ರಾಣಿಗಳು ಹಾಗೂ ವನ್ಯಜೀವಿಗಳ ರಕ್ಷಣೆ ಬಗ್ಗೆ ಅವರೊಂದಿಗೆ ಚರ್ಚಿಸಲಾಗಿದ್ದು, ಪರ್ಯಾಯ ಹಾದಿ ತಿಳಿಸಿಕೊಟ್ಟಿದ್ದಾರೆ. ಅದರಂತೆ ನಡೆದುಕೊಳ್ಳುತ್ತೇವೆ’ ಎಂದರು.