ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಸದಸ್ಯೆ ಭಾರತಿದೇವಿ ರಾಜಗುರು, ಆಕಾಶವಾಣಿ ನಿವೃತ್ತ ಉದ್ಘೋಷಕ ಶಶಿಧರ ನರೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ನಿಜಗುಣ ರಾಜಗುರು, ಕುಮಾರೇಶ್ವರ ಕಲ್ಚರಲ್ ಸೊಸೈಟಿ ಅಧ್ಯಕ್ಷ ಮಲ್ಲಿಕಾರ್ಜುನ ಚಿಕ್ಕಮಠ ಇದ್ದರು.