'ಬಿ.ಆರ್.ಟಿ.ಎಸ್. ಮಾರ್ಗ ಕೆಲವೆಡೆ 18 ಮೀ, 20 ಮೀ, 37 ಮೀ ವಿಸ್ತೀರ್ಣವಿದೆ. ತೆರವು ಮಾಡುತ್ತಿರುವ ಬೈರಿದೇವರಕೊಪ್ಪದ ದರ್ಗಾ ಬಳಿ 45 ಮೀ. ವಿಸ್ತೀರ್ಣದ ಮಾರ್ಗವಿದ್ದರೂ, ತೆರವು ಯಾಕೆ? ಶಾಸಕ ಅರವಿಂದ ಬೆಲ್ಲದ ಅವರಿಗೆ ಸಂಬಂಧಿಸಿದ ಜಾಗ ಉಳಿಸಲು ಪೂರ್ವನಿಯೋಜಿತವಾಗಿ ನಡೆಸಿದ ಕಾರ್ಯವಿದು. ಅಲ್ಲದೆ, ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಹಿಂದೂ-ಮುಸ್ಲಿಮರ ನಡುವೆ ವೈಷಮ್ಯ ಹುಟ್ಟಿಸುತ್ತ ಬಂದಿದೆ' ಎಂದು ಆರೋಪಿಸಿದರು.