‘ಬಿಜೆಪಿಯ ಬಿ.ಎಸ್. ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ, ಜಗದೀಶ ಶೆಟ್ಟರ್ ಹಾಗೂ ಪ್ರಹ್ಲಾದ ಜೋಶಿ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ. ಈಶ್ವರಪ್ಪ ಅವರು, ಮಹದಾಯಿ ಉಗಮಸ್ಥಾನದಲ್ಲಿ ಸರ್ವಪಕ್ಷಗಳ ಮುಖಂಡರ ಸಭೆ ನಡೆಸಿ, ಕಾಮಗಾರಿಗೆ ಪೂಜೆ ನೆರವೇರಿಸಿದ್ದರು. ಆದರೆ, ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದರಿಂದ, ವಿವಾದದ ಸ್ವರೂಪ ಪಡೆದುಕೊಂಡಿತು’ ಎಂದು ಹೇಳಿದರು.