‘ಧ್ವಜ ಸಂಹಿತೆಗೆ ತಿದ್ದುಪಡಿ ತಂದು ಪಾಲಿಸ್ಟರ್ ಧ್ವಜಕ್ಕೆ ಅವಕಾಶ ನೀಡಿ, ನಮ್ಮ ನೆಲದ ಖಾದಿಗೆ ಮೋದಿ ಅವಮಾನಿಸಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ, ಬ್ರಿಟಿಷರನ್ನು ದೇಶದಿಂದ ಓಡಿಸುವ ದೊಡ್ಡ ಅಸ್ತ್ರವಾಗಿಯೂ ಖಾದಿ ಬಳಕೆಯಾಗಿತ್ತು. ಹೊಸ ತಿದ್ದುಪಡಿಯು, ಖಾದಿ ಧ್ವಜಕ್ಕೆ ಕುತ್ತು ತಂದಿದೆ. ಇಷ್ಟಕ್ಕೂ ಪಾಲಿಸ್ಟರ್ ಧ್ವಜ ಪರಿಸರ ಸ್ನೇಹಿ ಅಲ್ಲ’ ಎಂದರು.