ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾ.ಶ್ರೀ.ರಾಜಪುರೋಹಿತ ಪುರಸ್ಕಾರ: ದೇವರಕೊಂಡಾರೆಡ್ಡಿ, ಜಯಂತ ಕಾಯ್ಕಿಣಿಗೆ ಪ್ರಶಸ್ತಿ

Published 2 ಜನವರಿ 2024, 13:41 IST
Last Updated 2 ಜನವರಿ 2024, 13:41 IST
ಅಕ್ಷರ ಗಾತ್ರ

ಧಾರವಾಡ: ಹಾವೇರಿಯ ಗಳಗನಾಥ ಮತ್ತು ನಾ.ಶ್ರೀ.ರಾಜಪುರೋಹಿತ ಪ್ರತಿಷ್ಠಾನದ ವತಿಯಿಂದ ನೀಡುವ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿಗೆ ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷ ದೇವರಕೊಂಡಾ ರೆಡ್ಡಿ ಹಾಗೂ ಗಳಗನಾಥ ಕಾದಂಬರಿಕಾರ ಪ್ರಶಸ್ತಿಗೆ ಸಾಹಿತಿ ಜಯಂತ ಕಾಯ್ಕಿಣಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಗಳು ತಲಾ ₹ 50 ಸಾವಿರ ನಗದು, ಫಲಕ ಒಳಗೊಂಡಿದೆ. ಜ.5ರಂದು ಧಾರವಾಡದ ಆಲೂರು ವೆಂಕಟರಾವ್‌ ಸಾಂಸ್ಕೃತಿಕ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ದುಷ್ಯಂತ ನಾಡಗೌಡ ತಿಳಿಸಿದ್ದಾರೆ.

ದೇವರಕೊಂಡಾರೆಡ್ಡಿ

ದೇವರಕೊಂಡಾರೆಡ್ಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT