ಶನಿವಾರ, 25 ಅಕ್ಟೋಬರ್ 2025
×
ADVERTISEMENT
ADVERTISEMENT

ದೇಶವನ್ನು ಮೊದಲನೇ ಸ್ಥಾನಕ್ಕೆ ತರಲು ಶ್ರಮಿಸಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Published : 25 ಅಕ್ಟೋಬರ್ 2025, 5:33 IST
Last Updated : 25 ಅಕ್ಟೋಬರ್ 2025, 5:33 IST
ಫಾಲೋ ಮಾಡಿ
Comments
ಈ ಹಿಂದೆ ಸರ್ಕಾರದ ಸಣ್ಣ ನೌಕರಿಗೂ ಲಂಚ ನೀಡಬೇಕಿತ್ತು. ಆದರೆ ಈಗ ಕೇಂದ್ರ ಸರ್ಕಾರವು ಅರ್ಹತೆ ಆಧರಿಸಿ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ
-ಮಹೇಶ ಟೆಂಗಿನಕಾಯಿ ಶಾಸಕ
ಜನರಿಗೆ ಉದ್ಯೋಗ ಕೊಡುವುದು ಮಾತ್ರವಲ್ಲದೆ ನೇಮಕಾತಿಯಲ್ಲಿ ಅಮೂಲಾಗ್ರ ಪರಿವರ್ತನೆ ತರಲಾಗಿದೆ. ಯಾವುದೇ ಇಲಾಖೆಯಲ್ಲಿ ಖಾಲಿಯಾದ ಹುದ್ದೆಗೆ ನಿಗದಿತ ಅವಧಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು. ‍‍
-ಪ್ರಲ್ಹಾದ ಜೋಶಿ ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT