<p>ನವಲಗುಂದ: ಸರ್ಕಾರದ ಸೌಲಭ್ಯಗಳು ಅರ್ಹರಿಗೆ ತಲುಪಿ ಅವರ ಬದುಕಿನಲ್ಲಿ ಹೊಸ ಭವಿಷ್ಯ ನಿರ್ಮಾಣವಾಗಲಿ ಎಂದು ಶಾಸಕ ಎನ್. ಎಚ್. ಕೋನರಡ್ಡಿ ಅಭಿಪ್ರಾಯಪಟ್ಟರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ 2025-26ನೇ ಸಾಲಿನ ಉದ್ಯಮಶೀಲತಾ ಯೋಜನೆಯಡಿ ಖರೀದಿಸಲಾದ ವಾಹನವನ್ನು ಈಚೆಗೆ ಫಲಾನುಭವಿಗೆ ಹಸ್ತಾಂತರಿಸಿ ಮಾತನಾಡಿದರು.</p>.<p>ಉದ್ಯೋಗ ಕೇಳುವವರಿಗಿಂತ ಉದ್ಯೋಗ ಸೃಷ್ಟಿಸುವ ಯುವಕರು ಹೆಚ್ಚಾಗಬೇಕು. ಇಂತಹ ಯೋಜನೆಗಳು ಸಮಾಜದ ಆರ್ಥಿಕ ಸಬಲೀಕರಣಕ್ಕೆ ಬಲ ತುಂಬುತ್ತಿವೆ ಎಂದರು.</p>.<p>ಬಂಗಾರೇಶ ಹಿರೇಮಠ, ಪ್ರಕಾಶ ಶಿಗ್ಲಿ, ಜೀವನ ಪವಾರ, ಅರುಣಕುಮಾರ ಮಜ್ಜಗಿ, ಮೋದಿನ ಶಿರೂರು, ಶಿವು ನಾಯ್ಕ, ನವೀನ ಹೊಸಗೌಡ್ರ, ಕರಿಯಪ್ಪ ಹರ್ಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-24-1189740411</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವಲಗುಂದ: ಸರ್ಕಾರದ ಸೌಲಭ್ಯಗಳು ಅರ್ಹರಿಗೆ ತಲುಪಿ ಅವರ ಬದುಕಿನಲ್ಲಿ ಹೊಸ ಭವಿಷ್ಯ ನಿರ್ಮಾಣವಾಗಲಿ ಎಂದು ಶಾಸಕ ಎನ್. ಎಚ್. ಕೋನರಡ್ಡಿ ಅಭಿಪ್ರಾಯಪಟ್ಟರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ 2025-26ನೇ ಸಾಲಿನ ಉದ್ಯಮಶೀಲತಾ ಯೋಜನೆಯಡಿ ಖರೀದಿಸಲಾದ ವಾಹನವನ್ನು ಈಚೆಗೆ ಫಲಾನುಭವಿಗೆ ಹಸ್ತಾಂತರಿಸಿ ಮಾತನಾಡಿದರು.</p>.<p>ಉದ್ಯೋಗ ಕೇಳುವವರಿಗಿಂತ ಉದ್ಯೋಗ ಸೃಷ್ಟಿಸುವ ಯುವಕರು ಹೆಚ್ಚಾಗಬೇಕು. ಇಂತಹ ಯೋಜನೆಗಳು ಸಮಾಜದ ಆರ್ಥಿಕ ಸಬಲೀಕರಣಕ್ಕೆ ಬಲ ತುಂಬುತ್ತಿವೆ ಎಂದರು.</p>.<p>ಬಂಗಾರೇಶ ಹಿರೇಮಠ, ಪ್ರಕಾಶ ಶಿಗ್ಲಿ, ಜೀವನ ಪವಾರ, ಅರುಣಕುಮಾರ ಮಜ್ಜಗಿ, ಮೋದಿನ ಶಿರೂರು, ಶಿವು ನಾಯ್ಕ, ನವೀನ ಹೊಸಗೌಡ್ರ, ಕರಿಯಪ್ಪ ಹರ್ಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-24-1189740411</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>