<p><strong>ನವಲಗುಂದ</strong>: ‘ಮನುಷ್ಯ ತನ್ನನ್ನು ತಾನು ಅರಿತು ಬದುಕಬೇಕು’ ಎಂದು ಮಣಕವಾಡ ದೇವ ಮಂದಿರದ ಅಭಿನವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಹಿರೇಮಠದ ನೂತನ ಪೀಠಾಧಿಕಾರಿಗಳ ಗುರು ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಈಚೆಗೆ ಆಯೋಜಿಸಿದ್ದ 11 ದಿನಗಳ ಧಾರ್ಮಿಕ ಪ್ರವಚನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಸಂತರು, ಶರಣರು ನಡೆಸಿಕೊಡುವವ ಪ್ರವಚನಗಳು ಮನುಷ್ಯರಿಗೆ ಪ್ರೇರಣೆ ನೀಡುತ್ತದೆ. ಎಲ್ಲರೂ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಸಂಸ್ಕಾರಯುತ ಜೀವನ ನಡೆಸಬೇಕು’ ಎಂದರು.</p>.<p>ಗುರು ಪಟ್ಟಾಧಿಕಾರ ಮಹೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಎನ್.ಎಚ್. ಕೋನರಡ್ಡಿ, ಮಾಜಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಕೆಪಿಸಿಸಿ ಸದಸ್ಯ ವಿನೋದ ಅಸೂಟಿ ಮಾತನಾಡಿದರು.</p>.<p>ಹಿರೇಮಠದ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಗವಿಮಠದ ಬಸವಲಿಂಗ ಸ್ವಾಮೀಜಿ, ಶಿರಕೋಳ ಹಿರೇಮಠದ ಸಿದ್ದರಾಮ ಸ್ವಾಮೀಜಿ, ತುಪ್ಪದಕುರಟ್ಟಿಯ ವಾಗೀಶಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ , ಅಭಿನವ ಸಿದ್ಧಾರೂಢ ಸ್ವಾಮೀಜಿ, ಅಮ್ಮಿನಭಾವಿ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ನರಗುಂದ ಹಿರೇಮಠದ ಸಿದ್ಧಲಿಂಗ ಸ್ವಾಮೀಜಿ, ನಾಗಲಿಂಗಸ್ವಾಮಿ ಮಠದ ವೀರಯ್ಯ ಸ್ವಾಮೀಜಿ, ವೀರಬಸವ ದೇವರು ನೇತೃತ್ವ ವಹಿಸಿದ್ದರು.</p>.<p>ವೀರೇಶ ಕೂಗುಮಠ, ಪಿ.ಜಿ. ಕೋನರಡ್ಡಿ, ಸಿದ್ದಲಿಂಗಯ್ಯ ಹಿರೇಮಠ, ಗಂಗಪ್ಪ ಹಳ್ಳದ, ಅದಾನಯ್ಯ ಹಿರೇಮಠ, ಬಿ.ಬಿ.ಗಂಗಾಧರಮಠ, ಶಿವಾಜಿ ಕಲಾಲ ಇದ್ದರು.</p>.<p>ಇದಕ್ಕೂ ಮುನ್ನ ಶ್ರೀಮಠದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಧರ್ಮ ಜಾಗೃತಿ ಜಾಥಾದಲ್ಲಿ ನೂರಾರು ಮಹಿಳೆಯರು ಆರತಿ ಹಿಡಿದು ಸಾಗಿದರು. ಸಕಲ ವಾದ್ಯಮೇಳದೊಂದಿಗೆ ಸಿದ್ದೇಶ್ವರ ಶಿವಾಚಾರ್ಯರನ್ನು ಸಾರೋಟದಲ್ಲಿ ಮೆರವಣಿಗೆ. ಬೈಕ್ ರ್ಯಾಲಿ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-24-1711141735</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ</strong>: ‘ಮನುಷ್ಯ ತನ್ನನ್ನು ತಾನು ಅರಿತು ಬದುಕಬೇಕು’ ಎಂದು ಮಣಕವಾಡ ದೇವ ಮಂದಿರದ ಅಭಿನವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಹಿರೇಮಠದ ನೂತನ ಪೀಠಾಧಿಕಾರಿಗಳ ಗುರು ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಈಚೆಗೆ ಆಯೋಜಿಸಿದ್ದ 11 ದಿನಗಳ ಧಾರ್ಮಿಕ ಪ್ರವಚನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಸಂತರು, ಶರಣರು ನಡೆಸಿಕೊಡುವವ ಪ್ರವಚನಗಳು ಮನುಷ್ಯರಿಗೆ ಪ್ರೇರಣೆ ನೀಡುತ್ತದೆ. ಎಲ್ಲರೂ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಸಂಸ್ಕಾರಯುತ ಜೀವನ ನಡೆಸಬೇಕು’ ಎಂದರು.</p>.<p>ಗುರು ಪಟ್ಟಾಧಿಕಾರ ಮಹೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಎನ್.ಎಚ್. ಕೋನರಡ್ಡಿ, ಮಾಜಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಕೆಪಿಸಿಸಿ ಸದಸ್ಯ ವಿನೋದ ಅಸೂಟಿ ಮಾತನಾಡಿದರು.</p>.<p>ಹಿರೇಮಠದ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಗವಿಮಠದ ಬಸವಲಿಂಗ ಸ್ವಾಮೀಜಿ, ಶಿರಕೋಳ ಹಿರೇಮಠದ ಸಿದ್ದರಾಮ ಸ್ವಾಮೀಜಿ, ತುಪ್ಪದಕುರಟ್ಟಿಯ ವಾಗೀಶಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ , ಅಭಿನವ ಸಿದ್ಧಾರೂಢ ಸ್ವಾಮೀಜಿ, ಅಮ್ಮಿನಭಾವಿ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ನರಗುಂದ ಹಿರೇಮಠದ ಸಿದ್ಧಲಿಂಗ ಸ್ವಾಮೀಜಿ, ನಾಗಲಿಂಗಸ್ವಾಮಿ ಮಠದ ವೀರಯ್ಯ ಸ್ವಾಮೀಜಿ, ವೀರಬಸವ ದೇವರು ನೇತೃತ್ವ ವಹಿಸಿದ್ದರು.</p>.<p>ವೀರೇಶ ಕೂಗುಮಠ, ಪಿ.ಜಿ. ಕೋನರಡ್ಡಿ, ಸಿದ್ದಲಿಂಗಯ್ಯ ಹಿರೇಮಠ, ಗಂಗಪ್ಪ ಹಳ್ಳದ, ಅದಾನಯ್ಯ ಹಿರೇಮಠ, ಬಿ.ಬಿ.ಗಂಗಾಧರಮಠ, ಶಿವಾಜಿ ಕಲಾಲ ಇದ್ದರು.</p>.<p>ಇದಕ್ಕೂ ಮುನ್ನ ಶ್ರೀಮಠದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಧರ್ಮ ಜಾಗೃತಿ ಜಾಥಾದಲ್ಲಿ ನೂರಾರು ಮಹಿಳೆಯರು ಆರತಿ ಹಿಡಿದು ಸಾಗಿದರು. ಸಕಲ ವಾದ್ಯಮೇಳದೊಂದಿಗೆ ಸಿದ್ದೇಶ್ವರ ಶಿವಾಚಾರ್ಯರನ್ನು ಸಾರೋಟದಲ್ಲಿ ಮೆರವಣಿಗೆ. ಬೈಕ್ ರ್ಯಾಲಿ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-24-1711141735</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>