<p>ನವಲಗುಂದ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ತಾಲ್ಲೂಕು ಹಾಗೂ ನಗರ ಘಟಕ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.</p>.<p>ತಾಲ್ಲೂಕಿನ ಪ್ರತಿ ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ಶೇ 85ಕ್ಕಿಂತ ಅಧಿಕ ಅಂಕ ಪಡೆದ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 8 ಕೊನೆಯ ದಿನವಾಗಿದೆ. ಅರ್ಜಿಯ ಜೊತೆ ಧೃಢೀಕೃತ ಅಂಕಪಟ್ಟಿ , ಭಾವಚಿತ್ರ ಹಾಗೂ ಆಧಾರಕಾರ್ಡ ನಕಲು ಪ್ರತಿ ಸಲ್ಲಿಸಬೇಕು.</p>.<p>ಜೂನ್ 11 ಗುರುವಾರದಂದು ಶ್ರೀ ವೀರಶೈವ-ಲಿಂಗಾಯತ ಸಮುದಾಯ ಭವನದಲ್ಲಿ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ‘ಪ್ರತಿಭಾ ಪುರಸ್ಕಾರ ಸಮಾರಂಭ‘ ಹಮ್ಮಿಕೊಳ್ಳಲಾಗಿದೆ.</p>.<p>ಹೆಚ್ಚಿನ ಮಾಹಿತಿಗಾಗಿ ಈ ಮೊಬೈಲ್ 9902234113, 9480135553 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ನಾಗನಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-24-1463594740</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವಲಗುಂದ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ತಾಲ್ಲೂಕು ಹಾಗೂ ನಗರ ಘಟಕ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.</p>.<p>ತಾಲ್ಲೂಕಿನ ಪ್ರತಿ ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ಶೇ 85ಕ್ಕಿಂತ ಅಧಿಕ ಅಂಕ ಪಡೆದ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 8 ಕೊನೆಯ ದಿನವಾಗಿದೆ. ಅರ್ಜಿಯ ಜೊತೆ ಧೃಢೀಕೃತ ಅಂಕಪಟ್ಟಿ , ಭಾವಚಿತ್ರ ಹಾಗೂ ಆಧಾರಕಾರ್ಡ ನಕಲು ಪ್ರತಿ ಸಲ್ಲಿಸಬೇಕು.</p>.<p>ಜೂನ್ 11 ಗುರುವಾರದಂದು ಶ್ರೀ ವೀರಶೈವ-ಲಿಂಗಾಯತ ಸಮುದಾಯ ಭವನದಲ್ಲಿ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ‘ಪ್ರತಿಭಾ ಪುರಸ್ಕಾರ ಸಮಾರಂಭ‘ ಹಮ್ಮಿಕೊಳ್ಳಲಾಗಿದೆ.</p>.<p>ಹೆಚ್ಚಿನ ಮಾಹಿತಿಗಾಗಿ ಈ ಮೊಬೈಲ್ 9902234113, 9480135553 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ನಾಗನಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-24-1463594740</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>