<p><strong>ನವಲಗುಂದ:</strong> ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ವೀರಶೈವ ಕಲ್ಯಾಣ ಮಂಟಪದ ಮುಂದುವರಿದ ಕಾಮಗಾರಿಗೆ ಚಾಲನೆ ಸಿಕ್ಕಿದೆ. ಈ ಪವಿತ್ರ ಕೇಂದ್ರವು ಸರ್ವ ಸೌಲಭ್ಯಗಳೊಂದಿಗೆ ಸಾರ್ವಜನಿಕರ ಸೇವೆಗೆ ಮುಡಿಪಾಗಲಿ’ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.</p>.<p>ಪಟ್ಟಣದ ವೀರಶೈವ ಲಿಂಗಾಯತ ಸಮುದಾಯ ಭವನದ ಮುಂದುವರಿದ ಕಾಮಗಾರಿಯ ಭೂಮಿಪೂಜೆ ಸಮಾರಂಭದಲ್ಲಿ ಮಂಗಳವಾರ ಪಾಲ್ಗೊಂಡು ಮಾತನಾಡಿದರು.</p>.<p>‘ವೀರಶೈವ ಲಿಂಗಾಯತ ಕಲ್ಯಾಣ ಮಂಟಪವು ಕೇವಲ ಒಂದು ಸಿಮೆಂಟ್ ಕಾಂಕ್ರೀಟ್ ಕಟ್ಟಡವಲ್ಲ. ಅದು ಇಡೀ ಸಮಾಜದ ಒಗ್ಗಟ್ಟು ಮತ್ತು ಶ್ರಮದ ಪ್ರತೀಕವಾಗಿದೆ’ ಎಂದರು.</p>.<p>ಶಾಸಕ ಎನ್.ಎಚ್.ಕೋನರಡ್ಡಿ, ಮಾಜಿ ಶಾಸಕ ಆರ್.ಬಿ.ಶಿರಿಯಣ್ಣವರ, ಪ್ರಮುಖರಾದ ವಿಜಯ ಕುಲಕರ್ಣಿ, ಅಂದಾನಯ್ಯ ಹಿರೇಮಠ, ಅಣ್ಣಪ್ಪ ಬಾಗಿ, ಅಡಿವೆಪ್ಪ ಮನಮಿ, ಶಂಕರಗೌಡ್ರ ಬಾಳನಗೌಡ್ರ, ಸಿದ್ದಣ್ಣ ಕಿಟಗೇರಿ, ಅಶೋಕ ಮಜ್ಜಿಗುಡ್ಡ, ಸದುಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಎಲ್.ಬಿ. ಪಾಟೀಲ ಸೇರಿದಂತೆ ಸಮಾಜದ ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-24-426741026</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ವೀರಶೈವ ಕಲ್ಯಾಣ ಮಂಟಪದ ಮುಂದುವರಿದ ಕಾಮಗಾರಿಗೆ ಚಾಲನೆ ಸಿಕ್ಕಿದೆ. ಈ ಪವಿತ್ರ ಕೇಂದ್ರವು ಸರ್ವ ಸೌಲಭ್ಯಗಳೊಂದಿಗೆ ಸಾರ್ವಜನಿಕರ ಸೇವೆಗೆ ಮುಡಿಪಾಗಲಿ’ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.</p>.<p>ಪಟ್ಟಣದ ವೀರಶೈವ ಲಿಂಗಾಯತ ಸಮುದಾಯ ಭವನದ ಮುಂದುವರಿದ ಕಾಮಗಾರಿಯ ಭೂಮಿಪೂಜೆ ಸಮಾರಂಭದಲ್ಲಿ ಮಂಗಳವಾರ ಪಾಲ್ಗೊಂಡು ಮಾತನಾಡಿದರು.</p>.<p>‘ವೀರಶೈವ ಲಿಂಗಾಯತ ಕಲ್ಯಾಣ ಮಂಟಪವು ಕೇವಲ ಒಂದು ಸಿಮೆಂಟ್ ಕಾಂಕ್ರೀಟ್ ಕಟ್ಟಡವಲ್ಲ. ಅದು ಇಡೀ ಸಮಾಜದ ಒಗ್ಗಟ್ಟು ಮತ್ತು ಶ್ರಮದ ಪ್ರತೀಕವಾಗಿದೆ’ ಎಂದರು.</p>.<p>ಶಾಸಕ ಎನ್.ಎಚ್.ಕೋನರಡ್ಡಿ, ಮಾಜಿ ಶಾಸಕ ಆರ್.ಬಿ.ಶಿರಿಯಣ್ಣವರ, ಪ್ರಮುಖರಾದ ವಿಜಯ ಕುಲಕರ್ಣಿ, ಅಂದಾನಯ್ಯ ಹಿರೇಮಠ, ಅಣ್ಣಪ್ಪ ಬಾಗಿ, ಅಡಿವೆಪ್ಪ ಮನಮಿ, ಶಂಕರಗೌಡ್ರ ಬಾಳನಗೌಡ್ರ, ಸಿದ್ದಣ್ಣ ಕಿಟಗೇರಿ, ಅಶೋಕ ಮಜ್ಜಿಗುಡ್ಡ, ಸದುಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಎಲ್.ಬಿ. ಪಾಟೀಲ ಸೇರಿದಂತೆ ಸಮಾಜದ ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-24-426741026</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>