<p><strong>ನವಲಗುಂದ:</strong> ಒತ್ತಡ ನಿವಾರಿಸಲು ಹಾಗೂ ದೈಹಿಕ ಮತ್ತು ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಯುವಕರು ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ಶಾಸಕ ಎನ್.ಎಚ್. ಕೋನರಡ್ಡಿ ತಿಳಿಸಿದರು.</p>.<p>ಹೆಬಸೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಹೆಬಸೂರ ಪ್ರೀಮಿಯರ್ ಲೀಗ್ ಸೀಸನ್–3 ಕ್ರಿಕೆಟ್ ಪಂದ್ಯಾವಳಿಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ ಹಲಗತ್ತಿ, ವೀರನಗೌಡರ ಮರಿಗೌಡರ, ಮಧುಸೂದನ ಹೊಂಬಳ, ಸುಮಂತ ಲಿಂಗರಡ್ಡಿ, ಪ್ರವೀಣ ಬ್ಯಾಹಟ್ಟಿ, ಆನಂದ ಹೊಸಮನಿ, ಅಲಿ ನದಾಫ್, ಶಿವಾನಂದ ಮುದರಡ್ಡಿ, ಇಮಾಮ ಪೀರಖಾನ, ದೀಪಕ ಮುದರಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ಒತ್ತಡ ನಿವಾರಿಸಲು ಹಾಗೂ ದೈಹಿಕ ಮತ್ತು ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಯುವಕರು ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ಶಾಸಕ ಎನ್.ಎಚ್. ಕೋನರಡ್ಡಿ ತಿಳಿಸಿದರು.</p>.<p>ಹೆಬಸೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಹೆಬಸೂರ ಪ್ರೀಮಿಯರ್ ಲೀಗ್ ಸೀಸನ್–3 ಕ್ರಿಕೆಟ್ ಪಂದ್ಯಾವಳಿಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ ಹಲಗತ್ತಿ, ವೀರನಗೌಡರ ಮರಿಗೌಡರ, ಮಧುಸೂದನ ಹೊಂಬಳ, ಸುಮಂತ ಲಿಂಗರಡ್ಡಿ, ಪ್ರವೀಣ ಬ್ಯಾಹಟ್ಟಿ, ಆನಂದ ಹೊಸಮನಿ, ಅಲಿ ನದಾಫ್, ಶಿವಾನಂದ ಮುದರಡ್ಡಿ, ಇಮಾಮ ಪೀರಖಾನ, ದೀಪಕ ಮುದರಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>