<p><strong>ನವಲಗುಂದ</strong>: ತಾಲ್ಲೂಕಿನ ಅಳಗವಾಡಿ ಗ್ರಾಮದ ರೈತ ಸೋಮಪ್ಪ ಜೋಗನಾಯ್ಕರ(43) ಮನೆಯಲ್ಲಿ ನೇಣು ಹಾಕಿಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಐದು ಎಕರೆಯಷ್ಟು ಭೂಮಿ ಇದ್ದು, ಬೆಳೆ ಬೆಳೆಯಲು ಕೆನರಾ ಬ್ಯಾಂಕ್ನಲ್ಲಿ ₹4 ಲಕ್ಷ, ಸಹಕಾರಿ ಸಂಘದಲ್ಲಿ ₹1 ಲಕ್ಷ ಬೆಳೆಸಾಲ ಸೇರಿದಂತೆ ಒಟ್ಟು ₹6 ಲಕ್ಷ ಸಾಲ ಮಾಡಿದ್ದರು’ ಎಂದು ಸೋಮಪ್ಪ ಅವರ ಪತ್ನಿ ಮಂಜುಳಾ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ</strong>: ತಾಲ್ಲೂಕಿನ ಅಳಗವಾಡಿ ಗ್ರಾಮದ ರೈತ ಸೋಮಪ್ಪ ಜೋಗನಾಯ್ಕರ(43) ಮನೆಯಲ್ಲಿ ನೇಣು ಹಾಕಿಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಐದು ಎಕರೆಯಷ್ಟು ಭೂಮಿ ಇದ್ದು, ಬೆಳೆ ಬೆಳೆಯಲು ಕೆನರಾ ಬ್ಯಾಂಕ್ನಲ್ಲಿ ₹4 ಲಕ್ಷ, ಸಹಕಾರಿ ಸಂಘದಲ್ಲಿ ₹1 ಲಕ್ಷ ಬೆಳೆಸಾಲ ಸೇರಿದಂತೆ ಒಟ್ಟು ₹6 ಲಕ್ಷ ಸಾಲ ಮಾಡಿದ್ದರು’ ಎಂದು ಸೋಮಪ್ಪ ಅವರ ಪತ್ನಿ ಮಂಜುಳಾ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>