ಮಂಗಳವಾರ, 3 ಮಾರ್ಚ್ 2026
×
ADVERTISEMENT

ನೇಹಾ ಕೊಲೆ: ತನಿಖೆ ದಿಕ್ಕು ತಪ್ಪುತ್ತಿದೆ ಎಂದಿದ್ದ ತಂದೆ ಕ್ಷಮೆಯಾಚನೆ

ಮಾಹಿತಿ ಕೊರತೆಯಿಂದ ವಿರೋಧಿಸಿದ್ದೆ: ನಿರಂಜನಯ್ಯ ಹಿರೇಮಠ
Published : 23 ಏಪ್ರಿಲ್ 2024, 7:22 IST
Last Updated : 23 ಏಪ್ರಿಲ್ 2024, 7:22 IST
ADVERTISEMENT
ಫಾಲೋ ಮಾಡಿ
Comments
ನೇಹಾ ಕೊಲೆ ಪ್ರಕರಣದ ಕುರಿತು ಮುಖ್ಯಮಂತ್ರಿ ಮತ್ತು ಗೃಹಸಚಿವರು ನೀಡಿದ್ದ ಹೇಳಿಕೆ ಮುಗಿದ ಅಧ್ಯಾಯ.
ಎಚ್‌.ಕೆ.ಪಾಟೀಲ, ಕಾನೂನು ಸಚಿವ
ವಿದ್ಯಾರ್ಥಿನಿ ನೇಹಾದು ವ್ಯವಸ್ಥಿತ ಕೊಲೆ. ವಿಳಂಬ ಮಾಡದೆ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಬೇಕು.
ಪ್ರಮೋದ ಮುತಾಲಿಕ್‌, ಸಂಸ್ಥಾಪಕ ಅಧ್ಯಕ್ಷ, ಶ್ರೀರಾಮ ಸೇನೆ ಸಂಘಟನೆ
ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗುತ್ತಿದೆ. ಹೀಗಾಗಿ ನೇಹಾ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು.
ಬಸವರಾಜ ಬೊಮ್ಮಾಯಿ, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT