ಸಿ.ಎಂ ಸ್ಥಾನಕ್ಕಾಗಿ ತಮ್ಮ ಕಟ್ಟಿದ್ದ ಪರೀಕ್ಷೆಯ ಫಲಿತಾಂಶ ಇಂದು ಬಂದಿದೆ. ಬಸವರಾಜ ರಾಜಕೀಯಕ್ಕೆ ಬರುವುದು ತಂದೆ ಎಸ್.ಆರ್. ಬೊಮ್ಮಾಯಿ ಅವರಿಗೆ ಆರಂಭದಲ್ಲಿ ಇಷ್ಟವಿರಲಿಲ್ಲ. ಅನಿವಾರ್ಯವಾಗಿ ರಾಜಕೀಯಕ್ಕೆ ಬಂದ ಬಸವರಾಜ, ವಿಧಾನ ಪರಿಷತ್ ಸದಸ್ಯರಾಗಿ, ಶಾಸಕರಾಗಿ ಹಾಗೂ ಸಚಿವರಾಗಿ ಹಂತಹಂತವಾಗಿ ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾನೆ. ಮುಂದೊಮ್ಮಡ ಆತ ಪ್ರಧಾನಿಯೂ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.