ಸಿದ್ಧಾರ್ಥ ಮಲ್ಲಮ್ಮನವರ (ಜಿಲ್ಲಾ ಘಟಕದನೂನತ ಅಧ್ಯಕ್ಷ) ಸಂಘಟನಾ ಸಂಚಾಲಕರಾಗಿ ಓಂ ನಮಃ ಶಿವಾಯ ವೀರಾಪೂರ, ರೇವಣಸಿದ್ಧಪ್ಪ ಗುತ್ತಲ, ಮೈಲಾರಿ ಹಂಚಿನಮನಿ, ಸಿದ್ದು ಮಾದರ, ಶಾಂತರಾಜು ಬಿ.ಟಿ., ವಿನಾಯಕ ಮನ್ನಾಳಕೇರಿ, ಸುರೇಶ ಹುಣಸಿಮರದ ಹಾಗೂ ಖಜಾಂಚಿಯಾಗಿ ದುರಗಪ್ಪ ವಾಲಿಕಾರ ಅವರನ್ನು ಆಯ್ಕೆ ಮಾಡಲಾಯಿತು. ಹುಬ್ಬಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸುರೇಶ ಶಿವಣ್ಣನವರ ಹಾಗೂ ಕುಂದಗೋಳ ತಾಲ್ಲೂಕು ಅಧ್ಯಕ್ಷರಾಗಿ ಅಶೋಕ ಸಂಶಿ ಆಯ್ಕೆಯಾದರು.