ಬುಧವಾರ, 15 ಅಕ್ಟೋಬರ್ 2025
×
ADVERTISEMENT

ಸುದ್ದಿ

ADVERTISEMENT

ವಕೀಲರ ಉಪಸ್ಥಿತಿ ಕೋರಿ ಪಿಐಎಲ್‌: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್‌ 

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ, ನ್ಯಾಯಮೂರ್ತಿ ಕೆ.ವಿನೋದ್‌ ಚಂದ್ರನ್‌ ಅವರನ್ನೊಳಗೊಂಡ ಪೀಠವು, ಇದಕ್ಕೆ ಸಂಬಂಧಿಸಿದ ನೋಟಿಸ್‌ ನೀಡಿದೆ.
Last Updated 15 ಅಕ್ಟೋಬರ್ 2025, 16:29 IST
ವಕೀಲರ ಉಪಸ್ಥಿತಿ ಕೋರಿ ಪಿಐಎಲ್‌: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್‌ 

ಛತ್ತೀಸಗಢ: ಚಳವಳಿ ತ್ಯಜಿಸಿದ 77 ನಕ್ಸಲರು

ದಂಡಕಾರಣ್ಯ ವಿಶೇಷ ವಲಯ ಸಮಿತಿಯ ಇಬ್ಬರು ಸದಸ್ಯರು ಸೇರಿದಂತೆ ಸುಮಾರು 77 ನಕ್ಸಲರು ಛತ್ತೀಸಗಢದ ಕಾಂಕೇರ್‌ ಹಾಗೂ ಸುಕ್ಮಾ ಜಿಲ್ಲೆಗಳಲ್ಲಿ ಬುಧವಾರ ಶರಣಾದರು. ಈ ನಕ್ಸಲರ ‍ಪೈಕಿ 42 ಮಹಿಳೆಯರೂ ಇದ್ದಾರೆ.
Last Updated 15 ಅಕ್ಟೋಬರ್ 2025, 16:28 IST
ಛತ್ತೀಸಗಢ: ಚಳವಳಿ ತ್ಯಜಿಸಿದ 77 ನಕ್ಸಲರು

11 ವರ್ಷದಲ್ಲಿ 35 ಸಾವಿರ ಕಿ.ಮೀ ಉದ್ದದ ರೈಲು ಮಾರ್ಗ ನಿರ್ಮಾಣ: ಅಶ್ವಿನಿ ವೈಷ್ಣವ್

‘ಕಳೆದ 11 ವರ್ಷಗಳಲ್ಲಿ 35 ಸಾವಿರ ಕಿ.ಮೀ. ಉದ್ದದಷ್ಟು ರೈಲು ಮಾರ್ಗ ನಿರ್ಮಿಸಲಾಗಿದೆ’ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಹೇಳಿದರು.
Last Updated 15 ಅಕ್ಟೋಬರ್ 2025, 16:26 IST
11 ವರ್ಷದಲ್ಲಿ 35 ಸಾವಿರ ಕಿ.ಮೀ ಉದ್ದದ ರೈಲು ಮಾರ್ಗ ನಿರ್ಮಾಣ: ಅಶ್ವಿನಿ ವೈಷ್ಣವ್

40 ತಾಲಿಬಾನಿಗಳನ್ನು ಕೊಂದ ಪಾಕ್ ಸೇನೆ

ಅಫ್ಗನ್ ತಾಲಿಬಾನ್ ನಡೆಸಿದ ಹಲವಾರು ದಾಳಿಗಳನ್ನು ತಾನು ಹಿಮ್ಮೆಟ್ಟಿಸಿರುವುದಾಗಿ ಪಾಕಿಸ್ತಾನ ಸೇನೆ ಬುಧವಾರ ಹೇಳಿದೆ. ಅಲ್ಲದೆ, ಉಭಯ ದೇಶಗಳ ನಡುವಿನ ಗಡಿ ಘರ್ಷಣೆಯ ಪ್ರತ್ಯೇಕ ಘಟನೆಗಳಲ್ಲಿ ತಾನು 40ಕ್ಕೂ ಹೆಚ್ಚು ದಾಳಿಕೋರರನ್ನು ಕೊಂದಿರುವುದಾಗಿ ತಿಳಿಸಿದೆ.
Last Updated 15 ಅಕ್ಟೋಬರ್ 2025, 16:18 IST
40 ತಾಲಿಬಾನಿಗಳನ್ನು ಕೊಂದ ಪಾಕ್ ಸೇನೆ

ಉಕ್ರೇನ್ ನಿಯೋಗದಿಂದ ಅಮೆರಿಕ ಶಸ್ತ್ರಾಸ್ತ್ರ ತಯಾರಕರ ಭೇಟಿ

ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಈ ವಾರಾಂತ್ಯದಲ್ಲಿ ಭೇಟಿಯಾಗಲಿದ್ದು, ಅದಕ್ಕೂ ಮುಂಚೆ ಅಧಿಕಾರಿ ಈ ಹೇಳಿಕೆ ನೀಡಿದ್ದಾರೆ.
Last Updated 15 ಅಕ್ಟೋಬರ್ 2025, 16:08 IST
ಉಕ್ರೇನ್ ನಿಯೋಗದಿಂದ ಅಮೆರಿಕ ಶಸ್ತ್ರಾಸ್ತ್ರ ತಯಾರಕರ ಭೇಟಿ

ಪಾಕ್‌ಗೆ ಸಾಲ: ಸಿಬ್ಬಂದಿ ಹಂತದ ಒಪ್ಪಿಗೆ ಪೂರ್ಣ

ಪಾಕಿಸ್ತಾನಕ್ಕೆ ₹10,500 ಕೋಟಿ (1.2 ಮಿಲಿಯನ್‌ ಡಾಲರ್‌) ಸಾಲ ಸೌಲಭ್ಯ ಒದಗಿಸುವ ಸಲುವಾಗಿ ಪಾಕಿಸ್ತಾನ ಹಾಗೂ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ನಡುವೆ ನಡೆಯುತ್ತಿರುವ ಮಾತುಕತೆಯು ಬುಧವಾರ ಸಿಬ್ಬಂದಿ ಹಂತದ ಒಪ್ಪಂದದವರೆಗೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 15 ಅಕ್ಟೋಬರ್ 2025, 16:06 IST
ಪಾಕ್‌ಗೆ ಸಾಲ: ಸಿಬ್ಬಂದಿ ಹಂತದ ಒಪ್ಪಿಗೆ ಪೂರ್ಣ

ಅಮೆರಿಕಕ್ಕೆ ಬೇಕಿದೆ ಭಾರತದ ಬೆಂಬಲ: ಸ್ಕಾಟ್‌ ಬೆಸೆಂಟ್

ಅಪರೂಪದ ಖನಿಜಗಳ ರಪ್ತುಗಳ ಮೇಲೆ‌ ಚೀನಾ ವಿಧಿಸಿರುವ ನಿರ್ಬಂಧವು ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಸಂಘರ್ಷಕ್ಕೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಅಮೆರಿಕವು ಭಾರತ ಸೇರಿದಂತೆ ಇತರ ಮೈತ್ರಿ ದೇಶಗಳ ಬೆಂಬಲವನ್ನು ನಿರೀಕ್ಷಿಸುತ್ತಿದೆ
Last Updated 15 ಅಕ್ಟೋಬರ್ 2025, 16:05 IST
ಅಮೆರಿಕಕ್ಕೆ ಬೇಕಿದೆ ಭಾರತದ ಬೆಂಬಲ: ಸ್ಕಾಟ್‌ ಬೆಸೆಂಟ್
ADVERTISEMENT

ಲಂಚ: ಹೆದ್ದಾರಿ ಇಲಾಖೆ ಅಧಿಕಾರಿ ಬಂಧನ

ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್‌ನ (ಎನ್‌ಎಚ್‌ಐಡಿಸಿಎಲ್‌) ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಪ್ರಾದೇಶಿಕ ಅಧಿಕಾರಿಯನ್ನು ₹10 ಲಕ್ಷ ಲಂಚ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಗುವಾಹಟಿಯಲ್ಲಿ ಬಂಧಿಸಿದೆ ಎಂದು ಅಧಿಕಾರಿಳು ಬುಧವಾರ ತಿಳಿಸಿದ್ದಾರೆ.
Last Updated 15 ಅಕ್ಟೋಬರ್ 2025, 16:02 IST
ಲಂಚ: ಹೆದ್ದಾರಿ ಇಲಾಖೆ ಅಧಿಕಾರಿ ಬಂಧನ

Bihar Assembly Election: ತೇಜಸ್ವಿ, ಸಿನ್ಹಾ ನಾಮಪತ್ರ ಸಲ್ಲಿಕೆ

ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕರೂ ಆದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌, ಬಿಜೆಪಿಯ ಹಿರಿಯ ನಾಯಕರೂ ಆದ ಬಿಹಾರದ ಉಪ ಮುಖ್ಯಮಂತ್ರಿ ವಿಜಯ್‌ ಕುಮಾರ್‌ ಸಿನ್ಹಾ ಸೇರಿದಂತೆ ಬಿಹಾರದ ಹಲವು ಹಿರಿಯ ನಾಯಕರು ಬುಧವಾರ ನಾಮಪತ್ರ ಸಲ್ಲಿಸಿದರು.
Last Updated 15 ಅಕ್ಟೋಬರ್ 2025, 15:54 IST
Bihar Assembly Election: ತೇಜಸ್ವಿ, ಸಿನ್ಹಾ ನಾಮಪತ್ರ ಸಲ್ಲಿಕೆ

ಸೋಲಾಪುರ – ಮುಂಬೈ ವಿಮಾನ ಸೇವೆಗೆ ಸಿಎಂ ಫಡಣವೀಸ್‌ ಚಾಲನೆ

ಸೋಲಾಪುರ- ಮುಂಬೈ ನೂತನ ವಿಮಾನ ಸೇವೆಗೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಬುಧವಾರ ಚಾಲನೆ ನೀಡಿದರು.
Last Updated 15 ಅಕ್ಟೋಬರ್ 2025, 15:47 IST
ಸೋಲಾಪುರ – ಮುಂಬೈ ವಿಮಾನ ಸೇವೆಗೆ ಸಿಎಂ ಫಡಣವೀಸ್‌ ಚಾಲನೆ
ADVERTISEMENT
ADVERTISEMENT
ADVERTISEMENT