ಕರ್ನಾಟಕ ನವ ನಿರ್ಮಾಣ ವೇದಿಕೆ, ಕರ್ನಾಟಕ ಸಂಗ್ರಾಮ ಸೇನೆ, ಕನ್ನಡ ಕ್ರಾಂತಿ ದೀಪ, ಭರತ್ ಸಿಂಗ್ ಯೂತ್ ಪವರ್ ಸಂಘಟನೆ, ಸಮಗ್ರ ಕರ್ನಾಟಕ ರಕ್ಷಣಾ ಸೇನೆ ಹಾಗೂ ಇತರ ಸಂಘಟನೆಗಳ ಕಾರ್ಯಕರ್ತರು ಬೆಳಿಗ್ಗೆ 9.30ಕ್ಕೆ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಂತರ ಪ್ರತಿಭಟನಾ ರ್ಯಾಲಿ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಿದ್ದಾರೆ.