ಮೇ 29ರಂದು ಕೋಲ್ಕತ್ತಾದಿಂದ ಹೊರಟು, ಮೇ 31ರಂದು ಸಂಜೆ 4 ಗಂಟೆಗೆ ಹುಬ್ಬಳ್ಳಿ ರೈಲು ನಿಲ್ದಾಣ ತಲುಪಲಿದೆ. ಭದ್ರಾಖ್, ಭುವನೇಶ್ವರ, ವಿಜಯನಗರ, ವಿಶಾಖಪಟ್ಟಣಂ, ವಿಜಯವಾಡ, ಗುಡೂರು, ರೇಣಿಗುಂಟಾ, ಕಟಪಾಡಿ, ಜೋಲಾರಪೇಟೆ, ಬೆಂಗಳೂರು, ತುಮಕೂರು, ಅರಸೀಕೆರೆ ಹಾಗೂ ದಾವಣಗೆರೆಯಲ್ಲಿ ನಿಲುಗಡೆಯಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.