ಗುರುವಾರ, 9 ಅಕ್ಟೋಬರ್ 2025
×
ADVERTISEMENT
ADVERTISEMENT

ಧಾರವಾಡ | ಈರುಳ್ಳಿ ಧಾರಣೆ ಕುಸಿತ; ಬೆಳೆಗಾರರಿಗೆ ಸಂಕಷ್ಟ

Published : 9 ಅಕ್ಟೋಬರ್ 2025, 3:11 IST
Last Updated : 9 ಅಕ್ಟೋಬರ್ 2025, 3:11 IST
ಫಾಲೋ ಮಾಡಿ
Comments
ಕೃಷಿ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ (ಎಂಎಸ್‌ಪಿ) ಖರೀದಿಸುವಂತೆ ತೋಟಗಾರಿಕೆ ಬೆಳೆ ಈರುಳ್ಳಿ ಬೆಳೆಯನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಬೇಕು. ಸರ್ಕಾರ ರೈತರ ಕೈಹಿಡಿಯಬೇಕು.
-ಗಂಗಪ್ಪ ಈರಣ್ಣವರ ಬೆಳೆಗಾರ
ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ರೈತರು ಈರುಳ್ಳಿಯನ್ನು ಮಾರುಕಟ್ಟೆಗೆ ಒಯ್ಯಲು ಸಜ್ಜುಗೊಳಿಸುವುದರಲ್ಲಿ ತೊಡಗಿದ್ದರು ಬಿ.ಎಂ.ಕೇದಾರನಾಥ ಪ್ರಜಾವಾಣಿ ಚಿತ್ರ
ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ರೈತರು ಈರುಳ್ಳಿಯನ್ನು ಮಾರುಕಟ್ಟೆಗೆ ಒಯ್ಯಲು ಸಜ್ಜುಗೊಳಿಸುವುದರಲ್ಲಿ ತೊಡಗಿದ್ದರು ಬಿ.ಎಂ.ಕೇದಾರನಾಥ ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT