'ಪಕ್ಷದ ವರಿಷ್ಠರ ಸಲಹೆಯ ಮೇರೆಗೆ ಹಾಗೂ ಪಕ್ಷದ ಸ್ಥಳೀಯ ಶಾಸಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪೌರ ಸನ್ಮಾನ ಕಾರ್ಯಕ್ರಮದ ಗಣ್ಯರ ಪಟ್ಟಿಯಲ್ಲಿ ಅವಕಾಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಮೊದಲು ಪಕ್ಷದ ವತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ನಿರ್ಧಾರವನ್ನು ಹಿಂಪಡೆದಿದ್ದು, ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಮೇಯರ್ ಅವರ ಏಕಪಕ್ಷಿಯ ನಿರ್ಧಾರವನ್ನು ಕಾಂಗ್ರೆಸ್ ಖಂಡಿಸುತ್ತದೆ' ಎಂದು ತಿಳಿಸಿದ್ದಾರೆ.