ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಜೆ.ಆರ್, ಗೀತಾ ಸಿ.ಡಿ, ಮಾಜಿ ಸಂಸದ, ಐ.ಜಿ. ಸನದಿ, ಮಾಜಿ ಶಾಸಕ ಎಂ.ಎಸ್. ಅಕ್ಕಿ, ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ, ಇತರ ಅಧಿಕಾರಿಗಳು, ಕುಂದಗೋಳ ತಾಲ್ಲೂಕು ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು.