ಕೆರೆಯ ಸೊಬಗು ಕಣ್ತುಂಬಿಕೊಳ್ಳಲು ಸಾಕಷ್ಟು ಜನ ಬಂದಿದ್ದರು. ಮೊಬೈಲ್ನಲ್ಲಿ ಸೆಲ್ಫಿ ತೆಗೆದುಕೊಂಡು, ಕೆರೆಯ ದೃಶ್ಯಾವಳಿ ಚಿತ್ರೀಕರಿಸಿಕೊಂಡರು.ತಹಶೀಲ್ದಾರ್ ಅಮರೇಶ ಪಮ್ಮಾರ, ಡಿವೈಎಸ್ಪಿ ರವಿ ನಾಯಕ, ಪಿಎಸ್ಐ ಎಸ್.ಆರ್. ಕಣವಿ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ವೈ.ಜಿ.ಗದ್ದಿಗೌಡರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.