ಚನ್ನಮ್ಮ ವೃತ್ತದಿಂದ ನಗರದ ಹೊರವಲಯದ ಗಬ್ಬೂರು ಕ್ರಾಸ್ವರೆಗೆ ಪಾದಯಾತ್ರೆ ನಡೆಸಿದ ಮುಖಂಡರು, ಅಲ್ಲಿಂದ ವಾಹನದಲ್ಲಿ ಹರಿಹರಕ್ಕೆ ಪ್ರಯಾಣ ಬೆಳೆಸಿದರು. ಮಾಜಿ ಸಚಿವ ಪಿ.ಸಿ. ಸಿದ್ಧನಗೌಡ್ರ, ರಾಣಿ ಚನ್ನಮ್ಮ ಬಳಗದ ಅಧ್ಯಕ್ಷೆ ದೀಪಾ ಗೌರಿ, ಕಲ್ಲಪ್ಪ ಯಲಿವಾಳ, ಸೋಮಲಿಂಗ ಯಲಿಗಾರ, ಕೊಟ್ರೇಶ ಎಸ್.ಕೆ., ಜಯದೇವ ದೊಡಮನಿ ಮುಂತಾದವು ಇದ್ದರು.