<p><strong>ಹುಬ್ಬಳ್ಳಿ</strong>: ‘ಜಗತ್ತಿನಲ್ಲಿ ನಡೆಯುವ ಪ್ರತಿ ಚಲನೆಗೆ ಭಗವಂತನ ಸಂಕಲ್ಪವಿದೆ. ನಾವೆಲ್ಲರೂ ನಿಮಿತ್ತ ಮಾತ್ರ’ ಎಂದು ಬೆಂಗಳೂರಿನ ಪಂ. ಬ್ರಹ್ಮಣ್ಯಾಚಾರ್ಯ ಹೇಳಿದರು.</p>.<p>ಇಲ್ಲಿನ ಭವಾನಿನಗರದ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶನಿವಾರ ಆರಂಭವಾದ ಉದ್ದವಗೀತೆ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು. ರಾಮನಂತೆ ನಡೆಯಿರಬೇಕು, ಕೃಷ್ಣ ನಂತೆ ನುಡಿಯಿರಬೇಕು. ಭಗವಂತನ ಧ್ಯಾನದಿಂದ ಮನಸ್ಸು ಶುದ್ಧಿಯಾಗುತ್ತದೆ’ ಎಂದರು.</p>.<p>ಜಯವಿಜಯ ಭಜನಾ ತಂಡದಿಂದ ಭಜನೆ ನಡೆಯಿತು. ಶ್ರೀಮಠದ ವ್ಯವಸ್ಥಾಪಕ ವೇಣುಗೋಪಾಲ ಆಚಾರ್ಯ, ಸಾಮಗ ಗುರುರಾಜಾಚಾರ್ಯ, ವಿಷ್ಣುತೀರ್ಥ ಕಲ್ಲೂರಕರ, ಆರ್.ಪಿ. ಕುಲಕರ್ಣಿ, ವಿ.ಕೆ. ಕುಲಕರ್ಣಿ, ಅಂಜಲಿ ಕುಲಕರ್ಣಿ, ಭಾರ್ಗವಿ ಕುಲಕರ್ಣಿ, ಆರ್.ಎಚ್. ಕುಲಕರ್ಣಿ, ರಮ್ಯಾ ಮಾಧವಗುಡಿ, ರಮಾದೇವಿ ರಾಜಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಜಗತ್ತಿನಲ್ಲಿ ನಡೆಯುವ ಪ್ರತಿ ಚಲನೆಗೆ ಭಗವಂತನ ಸಂಕಲ್ಪವಿದೆ. ನಾವೆಲ್ಲರೂ ನಿಮಿತ್ತ ಮಾತ್ರ’ ಎಂದು ಬೆಂಗಳೂರಿನ ಪಂ. ಬ್ರಹ್ಮಣ್ಯಾಚಾರ್ಯ ಹೇಳಿದರು.</p>.<p>ಇಲ್ಲಿನ ಭವಾನಿನಗರದ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶನಿವಾರ ಆರಂಭವಾದ ಉದ್ದವಗೀತೆ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು. ರಾಮನಂತೆ ನಡೆಯಿರಬೇಕು, ಕೃಷ್ಣ ನಂತೆ ನುಡಿಯಿರಬೇಕು. ಭಗವಂತನ ಧ್ಯಾನದಿಂದ ಮನಸ್ಸು ಶುದ್ಧಿಯಾಗುತ್ತದೆ’ ಎಂದರು.</p>.<p>ಜಯವಿಜಯ ಭಜನಾ ತಂಡದಿಂದ ಭಜನೆ ನಡೆಯಿತು. ಶ್ರೀಮಠದ ವ್ಯವಸ್ಥಾಪಕ ವೇಣುಗೋಪಾಲ ಆಚಾರ್ಯ, ಸಾಮಗ ಗುರುರಾಜಾಚಾರ್ಯ, ವಿಷ್ಣುತೀರ್ಥ ಕಲ್ಲೂರಕರ, ಆರ್.ಪಿ. ಕುಲಕರ್ಣಿ, ವಿ.ಕೆ. ಕುಲಕರ್ಣಿ, ಅಂಜಲಿ ಕುಲಕರ್ಣಿ, ಭಾರ್ಗವಿ ಕುಲಕರ್ಣಿ, ಆರ್.ಎಚ್. ಕುಲಕರ್ಣಿ, ರಮ್ಯಾ ಮಾಧವಗುಡಿ, ರಮಾದೇವಿ ರಾಜಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>