ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕಾರಿಣಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಮುಖಂಡ ಎನ್.ಎಚ್.ಕೋನರಡ್ಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಾರಸಮಲ್ ಜೈನ್, ಅಣ್ಣಿಗೇರಿ ಬ್ಲಾಕ್ ಉಸ್ತುವಾರಿ ಪಿ.ಕೆ.
ನೀರಲಕಟ್ಟಿ, ನವಲಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವರ್ಧಮಾ ನಗೌಡ ಹಿರೇಗೌಡ್ರ, ಅಣ್ಣಿಗೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು
ನಾಥ ಮಾಯಣ್ಣವರ, ಸದುಗೌಡ ಪಾಟೀಲ, ಬಾಬಾಜಾನ ಮುಧೋಳ, ನವಲಗುಂದ ಪುರಸಭೆ ಅಧ್ಯಕ್ಷ ಮೊದೀನ ಸಾಬ ಶಿರೂರ, ಉಪಾದ್ಯಕ್ಷೆ ಪದ್ಮಾವತಿ ಪೂಜಾರ, ಸುರೇಶ ಇದ್ದರು.