ಮಂಗಳವಾರ, 8 ಜುಲೈ 2025
×
ADVERTISEMENT
ADVERTISEMENT

ಹುಬ್ಬಳ್ಳಿ | ರಸ್ತೆ ಗುಂಡಿ; ಸಮಸ್ಯೆಗೆ ಸಿಗದ ಮುಕ್ತಿ

ಹದಗೆಟ್ಟ ರಸ್ತೆಯಲ್ಲಿ ಸಂಚಾರ ದುಸ್ತರ; ಪಾಲಿಕೆ ವಿರುದ್ಧ ಜನರ ಆಕ್ರೋಶ
Published : 28 ಮೇ 2025, 4:14 IST
Last Updated : 28 ಮೇ 2025, 4:14 IST
ಫಾಲೋ ಮಾಡಿ
Comments
ಪ್ರತಿ ವರ್ಷ ರಸ್ತೆ ಗುಂಡಿ ಮುಚ್ಚಲು ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗುತ್ತದೆ. ಸುಸಜ್ಜಿತ ರಸ್ತೆ ನಿರ್ಮಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು
ಗುರುನಾಥ ಉಳ್ಳಿಕಾಶಿ ಸಾಮಾಜಿಕ ಹೋರಾಟಗಾರ
ಗುತ್ತಿಗೆದಾರರಿಗೆ ಹಣ ಪಾವತಿ ಮಾಡಲಾಗುತ್ತದೆ. ರಸ್ತೆ ಗುಂಡಿ ಮುಚ್ಚಲು ಟೆಂಡರ್‌ ಪಡೆದವರು ಶೀಘ್ರ ಕಾಮಗಾರಿ ಆರಂಭಿಸಬೇಕು
ರಾಮಪ್ಪ ಬಡಿಗೇರ ಮೇಯರ್‌
ಅಧಿಕಾರಿಗಳು ಜನರ ಜೀವದ ಜತೆ ಚೆಲ್ಲಾಟವಾಡಬಾರದು. ಗುತ್ತಿಗೆದಾರಿಗೆ ಹಣು ಬಿಡುಗಡೆ ಮಾಡಿ ತುರ್ತಾಗಿ ರಸ್ತೆ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು
ರಾಜಶೇಖರ ಕಮತಿ ವಿರೋಧ ಪಕ್ಷದ ನಾಯಕ ಹು–ಧಾ ಮಹಾನಗರ ಪಾಲಿಕೆ
ಒಳಚರಂಡಿ ಕುಡಿಯುವ ನೀರಿನ ಪೈಪ್‌ ಅಳವಡಿಕೆಗೆ ರಸ್ತೆ ಅಗೆದು ಆರು ತಿಂಗಳಾಗಿದೆ. ಅಧಿಕಾರಿಗಳು ಪಾಲಿಕೆ ಸದಸ್ಯರಿಗೆ ಹೇಳಿದರೂ ದುರಸ್ತಿಗೆ ಕ್ರಮ ಕೈಗೊಂಡಿಲ್ಲ
ನಾಗೇಂದ್ರ ಹಬೀಬ ಅಂಚಟಗೇರಿ ಓಣಿ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT